ಕಾಣಿಯೂರು ಮದ್ಯವರ್ಜನ ಶಿಬಿರಕ್ಕೆ ಆಗಮಿಸುವಂತೆ ಡಾ.ವೀರೇಂದ್ರ ಹೆಗ್ಗಡೆ ರವರಿಗೆ ಅಹ್ವಾನ

0

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಕಾಣಿಯೂರಿನಲ್ಲಿ ನಡೆಯಲಿರುವ ಮದ್ಯವರ್ಜನ ಶಿಬಿರದ ಆಮಂತ್ರಣವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ರವರಿಗೆ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಉದಯ ರೈ ಮಾದೋಡಿ, ಜನಜಾಗೃತಿ ವೇದಿಕೆಯ ಕಡಬ ತಾಲ್ಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು, ಪ್ರಮುಖರಾದ ಗಣೇಶ ಉದನಡ್ಕ, ಜಯಂತ ಅಭೀರ, ಯೋಜನಾಧಿಕಾರಿ ಮೇದಪ್ಪ ನಾವೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here