![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಕಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಯಿತು.
ಧ್ವಜಾರೋಹಣವನ್ನು ಪ್ರಗತಿಪರ ಕೃಷಿಕ ಬಾಲಕೃಷ್ಣ ರೈ ಚೆನ್ನಾವರ ಅವರು ನೆರವೇರಿಸಿದರು.
![](https://puttur.suddinews.com/wp-content/uploads/2023/08/IMG_20230815_093108.jpg)
ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುರಂದರ ಕೆ.,ಉಪಾಧ್ಯಕ್ಷೆ ಜಯಂತಿ ರೈ ನೆಲ್ಯಾಜೆ, ನಿವೃತ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಎನ್.,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್,ಮುಖ್ಯಶಿಕ್ಷಕ ಮಲ್ಲೇಶಯ್ಯ ಹೆಚ್.ಎಂ.,ಶಿಕ್ಷಕರಾದ ಭವ್ಯಾ ,ಅಫೀಫಾ ಶಾಲಾಭಿವೃದ್ದಿ ಸಮಿತಿ ಸದಸ್ಯರು ,ಪೋಷಕರು,ಹಿರಿಯ ವಿದ್ಯಾರ್ಥಿಗಳು,ಶಾಲಾ ಮಕ್ಕಳು ಉಪಸ್ಥಿತರಿದ್ದರು.