![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಆಟೋ ರಿಕ್ಷಾ ಚಾಲಕರ ಸಂಘ ನೆಲ್ಯಾಡಿ ಇದರ ವತಿಯಿಂದ ಸಂಘದ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ನೆಲ್ಯಾಡಿ ಹೊರಠಾಣೆ ಹೆಡ್ಕಾನ್ಸ್ಸ್ಟೇಬಲ್ ಕುಶಾಲಪ್ಪ ನಾಯ್ಕ್ರವರು ಧ್ವಜಾರೋಹಣ ನೆರವೇರಿಸಿದರು. ಸಂಘದ ಅಧ್ಯಕ್ಷ ರವಿಪ್ರಸಾದ್ ಗುತ್ತಿನಮನೆ ಸ್ವಾಗತಿಸಿ ಮಾತನಾಡಿದರು. ಕಾರ್ಯದರ್ಶಿ ನಝೀರ್ ವಂದಿಸಿದರು. ಬಳಿಕ ನೆಲ್ಯಾಡಿ ಪೇಟೆಯಿಂದ ಸಂತಜಾರ್ಜ್ ವಿದ್ಯಾಸಂಸ್ಥೆಯ ತನಕ ಆಟೋ ರಿಕ್ಷಾಗಳ ಮೆರವಣಿಗೆ ನಡೆಯಿತು.
![](https://puttur.suddinews.com/wp-content/uploads/2023/08/riksha-3.jpg)
![](https://puttur.suddinews.com/wp-content/uploads/2023/08/riksha-2-1.jpg)