ಪಾಪೆಮಜಲು ಸರಕಾರಿ ಪ್ರೌಢಶಾಲೆ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲೆ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಧ್ವಜಾರೋಹಣ ಮಾಡಿದರು.ಕಾರ್ಯಕ್ರಮದಲ್ಲಿ ಗ್ರಾ.ಪಂ ಅರಿಯಡ್ಕ ದ ಅಧ್ಯಕ್ಷ ಸಂತೋಷ ಕುಮಾರ್ ಕುತ್ಯಾಡಿ,ಗ್ರಾ.ಪಂ ಉಪಾಧ್ಯಕ್ಷೆ ಮೀನಾಕ್ಷಿ ,ಸದಸ್ಯರಾದ ಭಾರತಿ,ನಾರಾಯಣ ನಾಯ್ಕ,SDMC ಸದಸ್ಯರಾದ ದಶರಥ ರೈ,ರೇವತಿ,ಲೀಲಾವತಿ, ಸುಂದರಿ.ಯುವಕ ಮಂಡಲದ ಉದಯ್ ಹಾಗೂ ಬಾಲಕೃಷ್ಣ ಕುಲಾಲ್ ,ಪೋಷಕರು,ಹಿರಿಯ ವಿಧ್ಯಾರ್ಥಿಗಳು, ಶಾಲಾ ಶಿಕ್ಷಕರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಿತು.

LEAVE A REPLY

Please enter your comment!
Please enter your name here