ಆ. 21 – ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಪುತ್ತೂರು : ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಆ. 21 ರಂದು ಬೆಳಿಗ್ಗೆ 10.00ಕ್ಕೆ ಸರಿಯಾಗಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಹಾಲಿನ ಅಭಿಷೇಕ ಕಾರ್ಯ ನಡೆಯಲಿದೆ. ಭಕ್ತಾದಿಗಳು ಸರಿಯಾದ ಸಮಯಕ್ಕೆ ಹಾಜರಿದ್ದು ಶ್ರೀ ನಾಗದೇವರ ಕೃಪೆಗೆ ಪಾತ್ರರಾಗುವಂತೆ ವಿನಂತಿ ದೇವಾಲಯದ ಆಡಳಿತ ಸಮಿತಿ ತಿಳಿಸಿದೆ

LEAVE A REPLY

Please enter your comment!
Please enter your name here