ನಿಡ್ಪಳ್ಳಿ ಚೆಲ್ಯರಮೂಲೆ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ

0

ನಿಡ್ಪಳ್ಳಿ: ಇಲ್ಲಿಯ ಚೆಲ್ಯರಮೂಲೆ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ಕ್ಷೀರಾಭಿಷೇಕ, ಸಿಯಾಳಾಭಿಷೇಕ ನಡೆಯಿತು. ಶ್ರೀ ಶಾಂತದುರ್ಗಾ ದೇವಸ್ಥಾನದ ಪ್ರಧಾನ ಅರ್ಚಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಚೆಲ್ಯರಮೂಲೆ ಮನೆಯವರು ಮತ್ತು ನೆರೆಯ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here