ಪಾಲ್ತಾಡು ಮಣಿಕ್ಕರ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಕ್ಷೇತ್ರದಲ್ಲಿ ನಾಗರ ಪಂಚಮಿ

0

ಪುತ್ತೂರು: ಕೊಳ್ತಿಗೆ ಗ್ರಾಮದ ಪಾಲ್ತಾಡು ಮಣಿಕ್ಕರ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಕ್ಷೇತ್ರದಲ್ಲಿ ಆ.21ರಂದು ನಾಗರ ಪಂಚಮಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ನಾಗರ ಪಂಚಮಿ ಅಂಗವಾಗಿ ಕ್ಷೇತ್ರದ ಶ್ರೀನಾಗ ರಕ್ತೇಶ್ವರಿ ದೇವಿಗೆ ಬೆಳಿಗ್ಗೆ  ಹಾಲಿನ ಅಭಿಷೇಕ, ಸಿಯಾಳ ಅಭಿಷೇಕ, ತಂಬಿಲ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಬಾಬು ಪಾಲ್ತಾಡು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here