ಕೊಂಬೆಟ್ಟು : ಚಪ್ಪಲಿ ವಿತರಣಾ ಕಾರ್ಯಕ್ರಮ

0

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಇಲ್ಲಿನ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ನೀಡಿರುವ ಚಪ್ಪಲಿಯನ್ನು ಆ.28ರಂದು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲ ವಸಂತ ಮೂಲ್ಯ, ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಜ್ಯೋಕಿಂ ಡಿಸೋಜಾ, ಸದಸ್ಯರಾದ ಸುರೇಶ್ ರೈ ಪಡ್ಡಂಬೈಲು, ಜಯಪ್ರಕಾಶ್, ಸವಿತಾ ದೇವಿ, ಅನಿತಾ ರೇಷ್ಮಾ ಪಿಂಟೋ, ಪ್ರೀತಾ ರೈ, ಹಾಗೂ ದಾನಿಗಳಾದ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೇರ ಕೋಟಿಯಪ್ಪ ಪೂಜಾರಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here