ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಶಾಂತ್ ಮುರುಳ್ಯ

0

ಕಾಣಿಯೂರು: ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ದ.ಕ ಜಿಲ್ಲಾಧ್ಯಕ್ಷರಾಗಿ ಪ್ರಶಾಂತ್ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ 15 ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಾಂತ್ ಮುರುಳ್ಯರವರು ಆಯ್ಕೆಯಾಗಿದ್ದಾರೆ. ಇವರು ಪುಣ್ಚತ್ತಾರು ಬೀರ್ನೆಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here