ಪುತ್ತೂರು: ಹುಟ್ಟು ಹಬ್ಬದ ಪ್ರಯುಕ್ತ ಜನ್ಮದಾತೆಯ ಆಶೀರ್ವಾದ ಪಡೆದ ಶಾಸಕ ಅಶೋಕ್ ಕುಮಾರ್ ರೈ ಬಳಿಕ ಮಠಂತಬೆಟ್ಟು ಕೋಡಿಂಬಾಡಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನಕ್ಕೆ ತೆರಳಿ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ಆಶಿರ್ವಾದ ಪಡೆದರು.
©
ಪುತ್ತೂರು: ಹುಟ್ಟು ಹಬ್ಬದ ಪ್ರಯುಕ್ತ ಜನ್ಮದಾತೆಯ ಆಶೀರ್ವಾದ ಪಡೆದ ಶಾಸಕ ಅಶೋಕ್ ಕುಮಾರ್ ರೈ ಬಳಿಕ ಮಠಂತಬೆಟ್ಟು ಕೋಡಿಂಬಾಡಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನಕ್ಕೆ ತೆರಳಿ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ಆಶಿರ್ವಾದ ಪಡೆದರು.