ಮಹೇಶ್ ಶೆಟ್ಟಿ ಬಗ್ಗೆ ಯೂ ಟ್ಯೂಬ್ ಸಂದರ್ಶನದಲ್ಲಿ ಹೇಳಿಕೆ ಹಿನ್ನಲೆ-ಭಾಸ್ಕರ್ ನಾಯ್ಕ್ ಬಡೆಕೊಟ್ಟು ಮೇಲೆ ಹಲ್ಲೆ-ಇತ್ತಂಡಗಳ ನಡುವೆ ಗಲಾಟೆ

0

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿಯವರ ಬಗ್ಗೆ ಖಾಸಗಿ ಯೂ ಟ್ಯೂಬ್ ಚಾನೆಲ್ ನಲ್ಲಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದ ಭಾಸ್ಕರ್ ನಾಯ್ಕ್ ಬಡೆಕೊಟ್ಟು ಎಂಬವರ ಮೇಲೆ ತಿಮರೋಡಿ ಬಣದವರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ವಿಚಾರದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ ಎನ್ನಲಾಗಿದ್ದು ಈ ಸಂಬಂಧ ಇತ್ತಂಡಗಳಿಂದ ಮೂರು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಘಟನೆಯ ಸಂಬಂಧ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here