ರಾಮಕುಂಜ ಕ.ಮಾ.ಪ್ರೌಢಶಾಲೆಯಲ್ಲಿ ಸ್ವಚ್ಛತಾ ಪಖ್ವಾಡ ಪ್ರತಿಜ್ಞಾವಿಧಿ ಬೋಧನೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಕುರಿತಾಗಿ ಅರಿವು ಮೂಡಿಸಲು ಸ್ವಚ್ಛತಾ ಪಖ್ವಾಡ ಪ್ರತಿಜ್ಞಾವಿಧಿ ಬೋಧನೆ ನಡೆಯಿತು.


ಶಾಲೆಯ ಹಿರಿಯ ಶಿಕ್ಷಕ ದಿನೇಶ್ ಬಿ.ಅವರು ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪಖ್ವಾಡ ಕಾರ್ಯಕ್ರಮದ ಪ್ರತಿಜ್ಞಾವಿಧಿ ಬೋಧನೆಯನ್ನು ಮಾಡಿದರು. ಶಾಲಾ ಮುಖ್ಯಗುರು ಸತೀಶ್ ಭಟ್‌ರವರು ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here