ಕಡಬ ತಾಲೂಕು ಮಟ್ಟದ ಪ.ಪೂರ್ವ ವಿಭಾಗದ ಹುಡುಗರ ವಾಲಿಬಾಲ್ ಪಂದ್ಯಾಟ -ಸವಣೂರು ವಿದ್ಯಾರಶ್ಮಿ ಪ.ಪೂ. ಕಾಲೇಜಿನ ತಂಡ ಪ್ರಥಮ

0

ಸವಣೂರು : ಸುಬ್ರಹ್ಮಣ್ಯದಲ್ಲಿ ನಡೆದ ಕಡಬ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಹುಡುಗರ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಶ್ಮಿ ಪ.ಪೂ. ಕಾಲೇಜಿನ ತಂಡವು ಪ್ರಥಮ ಸ್ಥಾನ ಗಳಿಸಿದೆ.

ತಂಡವನ್ನು ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಆಳ್ವರನ್ನು ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಅವರು ಅಭಿನಂದಿಸಿದ್ದಾರೆ ಎಂದು ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here