ಬೆಟ್ಟಂಪಾಡಿ: ಜಠಾಧಾರಿ ಮಹಿಮೆಯ ಗೊನೆಮುಹೂರ್ತ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ಗುತ್ತು ಮನೆತನದವರು ನಡೆಸಿಕೊಂಡು ಬರುತ್ತಿರುವ ಶ್ರೀ ಜಠಾಧಾರಿ ದೈವದ ಮಹಿಮೆ ಸೆ. 22 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ಗೊನೆಮುಹೂರ್ತ ಸೆ. 15 ರಂದು ನಡೆಯಿತು.

ಅರ್ಚಕ ನಾರಾಯಣ ಭಟ್ ಕಾನುಮೂಲೆ ಪ್ರಾರ್ಥಿಸಿದರು. ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು, ಅರ್ಚಕ ಸಿಬಂದಿ ಪ್ರಸನ್ನ ಭಟ್, ಕಚೇರಿ ಕ್ಲರ್ಕ್ ವಿನಯ್ ಕುಮಾರ್, ಪರಿಚಾರಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here