ಕಿಲ್ಲೆ ಮೈದಾನದ ಗಣೇಶೋತ್ಸವ- ಅಂಬಿಕಾ ವಿದ್ಯಾರ್ಥಿ ತಂಡದ ಭಜನಾ ಕಾರ್ಯಕ್ರಮ

0

ಪುತ್ತೂರು : ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ದೇವತಾ ಸಮಿತಿ ವತಿಯಿಂದ ನಡೆಯುತ್ತಿರುವ 66ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದಲ್ಲಿ ಸೆ.20 ರಂದು ಸಂಜೆ ಸತೀಶ್ ಇರ್ದೆ ನಿರ್ದೇಶನದಲ್ಲಿ ಅಂಬಿಕಾ ವಿದ್ಯಾಲಯ ಸಿಬಿಎಸ್ ಇ ವಿದ್ಯಾರ್ಥಿಗಳ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ವೈಷ್ಣವಿ ಎಂ ಆರ್, ರಕ್ಷಾ ಎಸ್, ಯಶಸ್ ಬಿ. ಜೆ, ತನ್ಮಯ್ ಟಿ, ಆದಿತ್ಯ, ಇಂಚರ ಹಾಗೂ ಅನುಶ್ರೀ ಎಂ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here