ಸವಣೂರು: ಗಣೇಶೋತ್ಸವಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ

0

ಸವಣೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಸವಣೂರು ವಿನಾಯಕ ಸಭಾಭವನದಲ್ಲಿ ನಡೆಯುತ್ತಿರುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಸವಣೂರು ಹಿಂ.ಜಾ.ವೇ.ಅಧ್ಯಕ್ಷ ಶ್ರೀಧರ್ ಇಡ್ಯಾಡಿ, ತಾಲೂಕು ಹಿಂ.ಜಾ.ವೇ.ಕಾರ್ಯದರ್ಶಿ ಪುಷ್ಪರಾಜ ಆರೇಲ್ತಡಿ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಿವರಾಮ ಗೌಡ ಮೆದು, ಕಾರ್ಯದರ್ಶಿ ಸುಧಾಕರ ರೈ ದೇವಸ್ಯ,ಕೋಶಾಧಿಕಾರಿ ರಾಮಕೃಷ್ಣ ಪ್ರಭು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here