ಇರ್ದೆ: ತೆಂಗಿನ ಮರದಿಂದ ಬಿದ್ದು ರಾಮಣ್ಣ ಪೂಜಾರಿ ಎಂಬವರು ಮೃತಪಟ್ಟಿರುವ ಘಟನೆ ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ನಡೆದಿದೆ.
ರಾಮಣ್ಣ ಪೂಜಾರಿ ಸೆ.23ರಂದು ಮನೆ ಬಳಿಯ ತೆಂಗಿನ ಮರ ಹತ್ತುವ ಸಂದರ್ಭ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಇರ್ದೆ: ತೆಂಗಿನ ಮರದಿಂದ ಬಿದ್ದು ರಾಮಣ್ಣ ಪೂಜಾರಿ ಎಂಬವರು ಮೃತಪಟ್ಟಿರುವ ಘಟನೆ ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ನಡೆದಿದೆ.
ರಾಮಣ್ಣ ಪೂಜಾರಿ ಸೆ.23ರಂದು ಮನೆ ಬಳಿಯ ತೆಂಗಿನ ಮರ ಹತ್ತುವ ಸಂದರ್ಭ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.