ಉಪ್ಪಿನಂಗಡಿ ಗ್ರಾ.ಪಂ. ಕಚೇರಿಯಲ್ಲಿ ಗಾಂಧಿ ಜಯಂತಿ

0

ಪುತ್ತೂರು: ಉಪ್ಪಿನಂಗಡಿ ಗ್ರಾಮ‌ ಪಂಚಾಯತ್‌ ಕಚೇರಿಯಲ್ಲಿ ಅ.2ರಂದು ಗಾಂಧಿ ಜಯಂತಿ ಆಚರಿಸಲಾಯಿತು. ಗ್ರಾಮ‌ ಪಂಚಾಯತ್ ಸದಸ್ಯ ಸಂಜೀವ ಯಾನೆ ಸಣ್ಣಣ್ಣ ದೀಪ ಬೆಳಗಿಸಿ ಉದ್ಘಾಟಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ನವೀನ್‌ ಶುಭ ಹಾರೈಸಿದರು. ರೋಟರಿ ಕ್ಲಬ್‌ ಮಾಜಿ‌ ಅಧ್ಯಕ್ಷ ಜಗದೀಶ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ‌ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮ‌ ಪಂಚಾಯತ್ ಕಾರ್ಯದರ್ಶಿ‌ ಗೀತಾ ಶೇಖರ್ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here