ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಕಾಣಿಯೂರು: ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನದ ಅಂಗವಾಗಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಅಮ್ಮನವರ ದೇವಸ್ಥಾನದ ಸುತ್ತಮುತ್ತ ಮತ್ತು ಕಾಣಿಯೂರು ರೈಲು ನಿಲ್ದಾಣದ ಸುತ್ತಲಿನ ಪ್ರದೇಶವನ್ನು ಸ್ವಚ್ಚಗೊಳಿಸಲಾಯಿತು.

LEAVE A REPLY

Please enter your comment!
Please enter your name here