ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ October 2, 2023 0 FacebookTwitterWhatsApp ಕಾಣಿಯೂರು: ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನದ ಅಂಗವಾಗಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಅಮ್ಮನವರ ದೇವಸ್ಥಾನದ ಸುತ್ತಮುತ್ತ ಮತ್ತು ಕಾಣಿಯೂರು ರೈಲು ನಿಲ್ದಾಣದ ಸುತ್ತಲಿನ ಪ್ರದೇಶವನ್ನು ಸ್ವಚ್ಚಗೊಳಿಸಲಾಯಿತು. RELATED ARTICLESMORE FROM AUTHOR ಜಿಲ್ಲಾಮಟ್ಟದ ಖೋಖೋ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಭವಿಷ್.ಜಿ ರಾಜ್ಯಮಟ್ಟಕ್ಕೆ ಆಯ್ಕೆ ಪುತ್ತೂರು ಆಸ್ಕೋ ಗೃಹೋಪಯೋಗಿ ಮಳಿಗೆಯಲ್ಲಿ ದಸರಾ ಆಫರ್ ಸರಸ್ವತಿ ಎಜುಕೇಶನ್ ಸೊಸೈಟಿಯ ಮಹಾಸಭೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ