![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ದ. ಕ. ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಶೇಷಪ್ಪ ಬಂಬಿಲರವರ ಸಮಾಜ ಸೇವೆಯನ್ನು ಗುರುತಿಸಿ ಮ್ಯಾಕ್ಸ್ ಲೈಫ್ ಸಂಸ್ಥೆಯ ವತಿಯಿಂದ ಮಂಗಳೂರಿನ ಜಿಲ್ಲಾ ಶಾಖೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ “ಸೇವಾ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಖೆಯ ಮ್ಯಾನೇಜರ್ ಆನಂದನ್. ಕೆ, ಸೇಲ್ಸ್ ಮೆನೇಜರಗಳಾದ ರಾಘವೇಂದ್ರ ವಿ ರಾವ್, ಮಂಜೇಶ್, ಹಾಗೂ ಮತ್ತಿತರ ಸೇಲ್ಸ್ ಮ್ಯಾನೇಜರ್ ಗಳು, ಅಧಿಕಾರಿಗಳು, ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/10/05aa09f6-ff2b-4b43-acd3-d39ef6fd19e4.jpg)