ಪುತ್ತೂರು: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಕೃಷ್ಣಮೂಲೆ ನಿವಾಸಿ ಅಡ್ರು(56ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಅ.10ರಂದು ನಿಧನರಾದರು. ಮೃತರು ಅವಿವಾಹಿತರಾಗಿದ್ದು ಸಹೋದರರು,ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
©
ಪುತ್ತೂರು: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಕೃಷ್ಣಮೂಲೆ ನಿವಾಸಿ ಅಡ್ರು(56ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಅ.10ರಂದು ನಿಧನರಾದರು. ಮೃತರು ಅವಿವಾಹಿತರಾಗಿದ್ದು ಸಹೋದರರು,ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.