ಅ.16: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಉಪ್ಪಿನಂಗಡಿ ಶಾಖೆಯಲ್ಲಿ ಗಣಹೋಮ, ಲಕ್ಷ್ಮೀಪೂಜೆ

0

ಪುತ್ತೂರು : ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಪ್ರಾಯೋಜಿತ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಉಪ್ಪಿನಂಗಡಿ ಶಾಖೆಯು 12ನೇ ವರ್ಷ ಪೂರೈಸಿ 13ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂಭ್ರಮದಲ್ಲಿ ಸಂಘದ ಕಚೇರಿಯಲ್ಲಿ ಅ.16ರಂದು ಬೆಳಿಗ್ಗೆ ಗಣಹೋಮ, ಲಕ್ಷ್ಮೀಪೂಜೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯ ಬಾಂಧವರು ಹಾಗೂ ಗ್ರಾಹಕ ಬಂಧುಗಳು ಭಾಗವಹಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here