ಸರ್ವೆ ಷಣ್ಮುಖ ಯುವಕ ಮಂಡಲ ವತಿಯಿಂದ ಕಲ್ಲಮ ಮಠದಲ್ಲಿ ಆಯುಧ ಪೂಜಾ ಕಾರ್ಯಕ್ರಮ 

0

ಪುತ್ತೂರು: ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಇದರ ವತಿಯಿಂದ ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಆಯುಧ ಪೂಜೆ ಕಾರ್ಯಕ್ರಮವು ಅ.19ರಂದು ನಡೆಯಿತು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಸದಸ್ಯರು ಹಾಗೂ ಊರ ಜನತೆ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here