ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ.ಶ್ರೀನಿವಾಸ್

0

ಪುತ್ತೂರು: ನಾಡಿನ ಪ್ರಸಿದ್ಧ ಕ್ಷೇತ್ರ ಬಯಲು ಆಲಯ ಗಣಪನೆಂದೇ ಪ್ರಸಿದ್ಧವಾದ ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ನೇಮಕಗೊಂಡಿದ್ದಾರೆ.

LEAVE A REPLY

Please enter your comment!
Please enter your name here