ಬಿಳಿನೆಲೆ ಗ್ರಾಮ ಪಂಚಾಯತ್ ವತಿಯಿಂದ ಕನ್ನಡ ರಾಜ್ಯೋತ್ಸವ

0

ಪುತ್ತೂರು:ಬಿಳಿನೆಲೆ ಗ್ರಾಮ ಪಂಚಾಯತ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು ” ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಪಂಚ ಕನ್ನಡ ಕವನಗಳ ಗಾಯನ,ಧ್ಯೇಯವಾಕ್ಯದೊಂದಿಗೆ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಲಾಯಿತು.

ಬಿಳಿನೆಲೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಾರದಾ ದಿನೇಶ್‌ ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್‌ ಉಪಾದ್ಯಕ್ಷ ಶಿವಶಂಕರ್.‌ ಕೆ , ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿಗಳು, ಸಂಜೀವಿನಿ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here