ಬೆಂಗಳೂರು ಕೆಪಿಸಿಸಿ ಕಾರ್ಮಿಕ ಘಟಕದ ಸಭೆಯಲ್ಲಿ ಶಾಬು ಸಾಹೇಬ್ ಪಾಲ್ತಾಡ್ ಭಾಗಿ

0

ಪುತ್ತೂರು: ಕೆಪಿಸಿಸಿ ಕಾರ್ಮಿಕ ಘಟಕದ ಸಭೆ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಕೆ ಪುಟ್ಟ ಸ್ವಾಮಿ ಗೌಡರ ಅಧ್ಯಕ್ಷತೆಯಲ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಉಪಸ್ಥಿತಿಯಲ್ಲಿ ಬೆಂಗಳೂರು ಭಾವನಾ ರೇಸ್‌ಕೋಸ್ ರಸ್ತೆ ಸಭಾಂಗಣದಲ್ಲಿ ನಡೆಯಿತು. ಕೆಪಿಸಿಸಿ ರಾಜ್ಯಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಾರ್ಮಿಕ ರಾಜ್ಯ ಸಮಾವೇಶ ಮಾಡುವ ಬಗ್ಗೆ ತೀರ್ಮಾನಿಸಲಾಯಿತು. ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಶಾಬು ಸಾಹೇಬ್ ಸಾಹೇಬ್ ಪಾಲ್ತಾಡ್ ಸಭೆಯಲ್ಲಿ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here