ಬೆಳ್ಳಿಪ್ಪಾಡಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಪುತ್ತೂರು: ಬೆಳ್ಳಿಪ್ಪಾಡಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ನ.1ರಂದು ಆಚರಿಸಲಾಯಿತು. ರಾಜ್ಯದ್ವಜಾರೋಹಣಗೈದು, ನಾಡಗೀತೆಯನ್ನು ಹಾಡಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಭುವನೇಶ್ವರಿ ದೇವಿಯ ಚಿತ್ರಕ್ಕೆ ಶಾಲಾ ಶಿಕ್ಷಕರು, ಮಕ್ಕಳು ಪುಷ್ಪಾರ್ಚಣೆಗೈದರು.

LEAVE A REPLY

Please enter your comment!
Please enter your name here