ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ- ಮತದಾರರ ನೋಂದಣಿಗೆ ಕರೆ

0

ಉಪ್ಪಿನಂಗಡಿ: ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ನೋಂದಣಿ ಪ್ರಕ್ರಿಯೆಯು ನ.6ರಂದು ಕೊನೆಗೊಳ್ಳಲಿದೆ. ಆದುದರಿಂದ ಪಕ್ಷದ ಗೆಲುವಿಗಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ನಾಯಕರು ಬ್ಲಾಕ್, ಬೂತ್, ವಾರ್ಡ್, ಗ್ರಾಮ, ವಲಯ ಮಟ್ಟದಲ್ಲಿ ಮುತುವರ್ಜಿ ವಹಿಸಿ ಹೆಚ್ಚಿನ ಮತದಾರರ ನೋಂದಣಿ ಆಗುವಂತೆ ಶ್ರಮವಹಿಸಿ ಯಶಸ್ವಿಗೊಳಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here