ಸವಣೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಶ್ಮಿಗೆ 5 ಪ್ರಶಸ್ತಿಗಳು

0

ಪುತ್ತೂರು: ನರಿಮೊಗರಿನ ಸಾಂದೀಪನಿ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸವಣೂರಿನ ವಿದ್ಯಾರಶ್ಮಿಗೆ ಒಟ್ಟು 5 ಪ್ರಶಸ್ತಿಗಳನ್ನು ಪಡೆದುಕೊಂಡಿದೆ .ಛದ್ಮವೇಷ ಸ್ಪರ್ಧೆಯಲ್ಲಿ 9ನೆ ತರಗತಿಯ ಜೀವಿತಾ ಎಲ್. ಎಲ್. ಪ್ರಥಮ ಸ್ಥಾನ, ಆಶುಭಾಷಣದಲ್ಲಿ 9ನೆ ತರಗತಿಯ ಎಂ. ವೈಷ್ಣವಿ ದ್ವಿತೀಯ ಸ್ಥಾನ, 10ನೆ ತರಗತಿಯ ಶಿಫಾಲಿ ರೈ ಪಿ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ತೃತೀಯ, 9ನೆ ತರಗತಿಯ ವಿದಿಶಾ ಬಿ.ಕೆ. ಚಿತ್ರಕಲೆಯಲ್ಲಿ ತೃತೀಯ ಮತ್ತು 8ನೆ ತರಗತಿಯ ಉವೈಸ್ ಅರೇಬಿಕ್ ಧಾರ್ಮಿಕ ಪಠಣದಲ್ಲಿ ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಮತ್ತು ಪ್ರಾಂಶುಪಾಲ ಸೀತಾರಾಮ ಕೇವಳರವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here