ಕೊಂಬೆಟ್ಟು ಶಾಲೆಯಲ್ಲಿ ಮಕ್ಕಳ ದಿನಾಚರಣೆ

0

ಪುತ್ತೂರು: ಕೊಂಬೆಟ್ಟು ಸ ಪ ಪೂ ಕಾ ಪ್ರೌಢ ಶಾಲಾ ವಿಭಾಗದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಉಮೇಶ್ ನಾಯಕ್, ಶಿಕ್ಷಣ ಸಂಯೋಜಕ ಹರಿಪ್ರಸಾದ ಎಮ್, ಉಪ ಪ್ರಾಂಶುಪಾಲ ವಸಂತ ಮೂಲ್ಯ, ಎಸ್ ಡಿ ಎಮ್ ಸಿ ಸದಸ್ಯರಾದ ಜಯಪ್ರಕಾಶ್, ಶಿಕ್ಷಣ ತಜ್ಞ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸೇರ ಕೋಟಿಯಪ್ಪ ಪೂಜಾರಿ, ಸದಸ್ಯರಾದ ಚೆನ್ನಪ್ಪ, ಶಿಕ್ಷಕರ, ಮಕ್ಕಳ ಉಪಸ್ಥಿತಿಯಲ್ಲಿ ನಡೆಯಿತು. ಶಿಕ್ಷಕರು ಮಕ್ಕಳೊಂದಿಗೆ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಿದರು.

LEAVE A REPLY

Please enter your comment!
Please enter your name here