ಸವಣೂರು ಗ್ರಾ.ಪಂ,ಅಂಚೆ ಇಲಾಖೆಯ ಸಹಯೋಗದಲ್ಲಿ ನ.25ರವರೆಗೆ ಆಧಾರ್ ತಿದ್ದುಪಡಿ

0

ಸವಣೂರು : ಸವಣೂರು ಗ್ರಾಮ ಪಂಚಾಯತ್ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ನ.20ರಿಂದ ನ.25ರವರೆಗೆ  ಮಾಂತೂರು ಅಂಬೇಡ್ಕರ್ ಭವನದಲ್ಲಿ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಲಿದ್ದು ,ನ.20ರಂದು ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್. ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ.ಸದಸ್ಯ ರಫೀಕ್ ಎಂ.ಎ ಹಾಗೂ ಗ್ರಾ.ಪಂ.ಸಿಬಂದಿಗಳು ಉಪಸ್ಥಿತರಿದ್ದರು.

ನ.25 ರವರೆಗೆ ತಿದ್ದುಪಡಿ ಶಿಬಿರ
ನ.25ರವರೆಗೆ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಲಿದ್ದು ,ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಗ್ರಾ.ಪಂ. ಹಾಗೂ ಅಂಚೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here