ಕೆಯ್ಯೂರು ಶ್ರೀ ದುರ್ಗಾ ಭಜನಾ ಮಂಡಳಿಯ ನೇತೃತ್ವದಲ್ಲಿ ನಗರ ಭಜನೆ ಆರಂಭ

0

ಕೆಯ್ಯೂರು: ಶ್ರೀ ಕ್ಷೇತ್ರ ಕೆಯ್ಯೂರು ದೇವಳದ ವತಿಯಿಂದ ನಡೆಯುವ, ಸುಮಾರು 33 ವರ್ಷಗಳಿಂದ ನಡೆದುಕೊಂಡು ಬರುತ್ತಿರುವಂತಹ ಪ್ರಸಿದ್ಧ ನಗರ ಭಜನೆಯು ನ.19ರಿಂದ ಆರಂಭ ಗೊಂಡಿತು.ದೇವಳದ ಪ್ರದಾನ ಅರ್ಚಕರಾದ ಶ್ರೀನಿವಾಸ ರಾವ್, ಆನಂದ ಭಟ್ ಕೆಯ್ಯೂರು ದೇವರಿಗೆ ಪೂಜೆ ಸಲ್ಲಿಸಿ ಸಂಜೆ ದೇವಳದಿಂದ ನಗರ ಭಜನೆ ಹೊರಟಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ವ್ಯವಸ್ಥಾಪಾನ ಸಮಿತಿ ಅಧ್ಯಕ್ಷರು, ಸದಸ್ಯರು, ಶ್ರೀ ದುರ್ಗಾ ಭಜನಾ ಮಂಡಳಿ ಕೆಯ್ಯೂರು ಭಜಕರು, ಸಿಬ್ಬಂದಿವರ್ಗ, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here