ಪುತ್ತೂರು: ಸಂಜೀವಿನಿ ಒಕ್ಕೂಟದ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಲವು ವರ್ಷಗಳಿಂದ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದ ಕುರಿಯ ಗ್ರಾಮದ ಸಂಪ್ಯ ನಿವಾಸಿ ಕೃಷ್ಣಪ್ಪ ಪೂಜಾರಿ (76ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.1ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ ಸುಂದರಿ, ಪುತ್ರಿ ಕುಸುಮ, ಪುತ್ರ ಉಮೇಶ್ ರವರನ್ನು ಅಗಲಿದ್ದಾರೆ.
