![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ವೆ ಎ ಒಕ್ಕೂಟದ ವ್ಯಾಪ್ತಿಯ ಬಾಕುಡ ನಿವಾಸಿ ತಿಮ್ಮಕ್ಕ ಅವರು ಅನಾರೋಗ್ಯದಿಂದ ನಡೆಯಲು ಅಸಾಧ್ಯ ಸ್ಥಿತಿಯಲ್ಲಿದ್ದು ಅವರಿಗೆ ಸೇಫ್ ವಾಕರನ್ನು ಯೋಜನೆಯ ವತಿಯಿಂದ ಕೆಮ್ಮಿಂಜೆ ವಲಯ ಅಧ್ಯಕ್ಷ ಸುಂದರ ಬಲ್ಯಾಯ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿ ಪುಷ್ಪಾವತಿ, ಸೇವಾ ಪ್ರತಿನಿಧಿ ರೇಖಾ ರೈ, ಮುಂಡೂರು ಗ್ರಾ.ಪಂ ಸದಸ್ಯ ಕರುಣಾಕರ ಗೌಡ ಎಲಿಯ, ಮಾಜಿ ವಲಯ ಅಧ್ಯಕ್ಷ ರಾಮಚಂದ್ರ ಸೊರಕೆ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/12/f3abfc37-8679-4cf2-ad08-06729b3370fd.jpg)