ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಬ್ರಹ್ಮ ಸಮಾರಾಧನೆ

0

ನಿಡ್ಪಳ್ಳಿ :ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಚಂಪಾ ಷಷ್ಠೀ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ ಹಾಗೂ ಬ್ರಹ್ಮ ಸಮಾರಾಧನೆ ಡಿ.18 ರಂದು ನಡೆಯಿತು.ಅಲ್ಲದೆ ಜಾತ್ರೋತ್ಸವದ ಮುಂಚಿತವಾಗಿ ವರ್ಷಂಪ್ರತಿ ನಡೆಯುವ ‌ ಪಿಲಿಭೂತ ದೈವದ ಪುದ್ವಾರ್ ಮೆಚ್ಚಿ ನೇಮೋತ್ಸವ ನಡೆಯಿತು. ಈ  ಕಾರ್ಯಕ್ರಮದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೊಳಿಲ್ಲಾಯ ಕಡಮಾಜೆ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸೇರಿದಂತೆ ಊರ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. 

LEAVE A REPLY

Please enter your comment!
Please enter your name here