ಖಿದ್ಮಾ ಕಾವ್ಯಾಮೃತಕ್ಕೆ ಕುಮಾರಿ ತಶ್ವಿ ಶಾಂಭವಿ ಜೋಗಿಬೆಟ್ಟು ಆಯ್ಕೆ

0

ವಿಟ್ಲ: ಖಿದ್ಮಾ ಪೌಂಡೇಶನ್ ಕರ್ನಾಟಕ ಮತ್ತು ವಿಜಯ ಕಾಲೇಜು ಜಯನಗರ ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಖಿದ್ಮಾ ಕಾವ್ಯಾಮೃತ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಮಾರಿ ತಶ್ವಿ ಶಾಂಭವಿ ಆಯ್ಕೆಯಾಗಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕ ಹಾಗೂ ಸಂಚಾಲಕರಾದ ಆಮಿರ್ ಬನ್ನೂರು ತಿಳಿಸಿದ್ದಾರೆ. ತಶ್ವಿ ಶಾಂಭವಿರವರು ಪೆರಾಜೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಸುರೇಶ್ ಬಾಬು ಮತ್ತು ರಶ್ಮಿತಾ ಸುರೇಶ್ ಜೋಗಿಬೆಟ್ಟು ರವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here