ಈಶ್ವರಮಂಗಲ ವಲಯ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಈಶ್ವರಮಂಗಲ:ಈಶ್ವರಮಂಗಲ ವಲಯ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಸಾನಿಧ್ಯದಲ್ಲಿ ಆಮಂತ್ರಣ ಪತ್ರಿಕೆಯಿಟ್ಟು ವಿಶೇಷ ಪ್ರಾರ್ಥನೆಯೊಂದಿಗೆ ದೇವರಿಗೆ ಸೇವೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಗಜಾನನ ವಿದ್ಯಾ ಸಂಸ್ಥೆ ಹನುಮಗಿರಿ ಸಂಚಾಲಕ ಶಿವರಾಮ ಪಿ ಈಶ್ವರಮಂಗಲ, ಪ್ರಗತಿಪರ ಕೃಷಿಕ ಮುಂಡ್ಯ ಕೃಷ್ಣ ಭಟ್,ಶ್ರೀ ಗಜಾನನ ವಿದ್ಯಾಸಂಸ್ಥೆ ನಿವೃತ್ತ ಮುಖ್ಯ ಗುರು ಶಿವರಾಮ ಶರ್ಮ ,ಪ್ರಗತಿಪರ ಕೃಷಿಕ ರಾಜೇಂದ್ರ ಪ್ರಸಾದ್ ರೈ ಮೇನಾಳ ,ಯುವ ಉದ್ಯಮಿ ಗೌತಮ್ ರೈ ಸಾಂತ್ಯ , ವಲಯ ಅಧ್ಯಕ್ಷ ಶಿವರಾಮ ಪೂಜಾರಿ ಕೆರೆಮಾರು, ಪುತ್ತೂರು ತಾಲೂಕು ಮೇಲ್ವಿಚಾರಕಿ ಸವಿತಾ ರೈ ನೆಲ್ಲಿತಡ್ಕ, ವಲಯ ಸಂಯೋಜಕಿ ಮಹಿತಾ ರೈ ನಡುಬೈಲು, ವಲಯ ಉಪಾಧ್ಯಕ್ಷ ಸೀತಾರಾಮ ರೈ ಕಲ್ಲಡ್ಕ ಗುತ್ತು, ಸೇವಾದೀಕ್ಷಿತ ಅಮೃತ ಕಾವು , ಗಣೇಶ್ ಪುತ್ತೂರು,ಸ್ವಾತಿ ರೈ ನೆಲ್ಲಿತಡ್ಕ, ಜಯಂತಿ ದೆಂಬಳೆ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here