ಕೆಯ್ಯೂರು: ಅಂಕತ್ತಡ್ಕ ಕೋಟಿ ಚೆನ್ನಯ ನಗರದಲ್ಲಿ ದ. 26ರಂದು ಶ್ರೀ ಬ್ರಹ್ಮ ಬೈದೆರುಗಳ ಪೂಂಜಿರೊಟು ಅಂಕತ್ತಡ್ಕ ನೇತ್ರಾವತಿ ಗರಡಿಯಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಯುವ ಕೇಸರಿ ಅಂಕತ್ತಡ್ಕ ತಂಡದ ಸದಸ್ಯರಿಂದ ಶ್ರಮದಾನ ನಡೆಯಿತು.

ಕೆಯ್ಯೂರು: ಅಂಕತ್ತಡ್ಕ ಕೋಟಿ ಚೆನ್ನಯ ನಗರದಲ್ಲಿ ದ. 26ರಂದು ಶ್ರೀ ಬ್ರಹ್ಮ ಬೈದೆರುಗಳ ಪೂಂಜಿರೊಟು ಅಂಕತ್ತಡ್ಕ ನೇತ್ರಾವತಿ ಗರಡಿಯಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಯುವ ಕೇಸರಿ ಅಂಕತ್ತಡ್ಕ ತಂಡದ ಸದಸ್ಯರಿಂದ ಶ್ರಮದಾನ ನಡೆಯಿತು.