ಕುದ್ಮಾರು ಶಾಲೆಯಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ- ವಿದ್ಯುತ್ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ

0

ಕಾಣಿಯೂರು: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಇದರ ವತಿಯಿಂದ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ವಿದ್ಯುತ್ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವು ಕುದ್ಮಾರು ಉ.ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಕುಂಬ್ರ ಮೆಸ್ಕಾಂ ಗ್ರಾಮಾಂತರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಶಂಕರ್ ಭಟ್ ರವರು ವಿದ್ಯುತ್ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ಸವಣೂರು ಮೆಸ್ಕಾಂ ಶಾಖೆಯ ಜೂನಿಯರ್ ಇಂಜಿನಿಯರ್ ರಾಜೇಶ್ ಕುಮಾರ್ ಹಾಗೂ ಮೆಕ್ಯಾನಿಕ್ ಉಮೇಶ್ ಕೆರೆನಾರು, ಕುದ್ಮಾರು ಶಾಲಾ ಮುಖ್ಯ ಗುರುಗುರು ಕುಶಾಲಪ್ಪ.ಬಿ.ಹಾಗೂ ಶಿಕ್ಷಕ ವೃಂದ ,ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ದಿವ್ಯಾ, ಕವಿತಾ, ದೇವರಾಜ್ ನೂಜಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here