ಪಡುಬೆಟ್ಟು ಶಾಲೆಯಲ್ಲಿ ವಿದ್ಯುತ್ ಸುರಕ್ಷಾ ಸಪ್ತಾಹ

0

ನೆಲ್ಯಾಡಿ: ಮೆಸ್ಕಾಂ ಕಡಬ ಉಪವಿಭಾಗದ ವತಿಯಿಂದ ಪಡುಬೆಟ್ಟು ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯುತ್ ಸುರಕ್ಷಾ ಸಪ್ತಾಹ ಕಾರ್ಯಾಗಾರ ನಡೆಯಿತು.
ಮೆಸ್ಕಾಂ ನೆಲ್ಯಾಡಿ ಶಾಖಾ ಜೆಇ ರಮೇಶ್ ಕುಮಾರ್ ಹಾಗೂ ಸಿಬ್ಬಂದಿಗಳು ವಿದ್ಯುತ್ ಸುರಕ್ಷತೆ ಹಾಗೂ ವಿದ್ಯುತ್ ಅಪಘಾತ ತಡೆಗಟ್ಟುವ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರೌಢಶಾಲೆ ಮುಖ್ಯಶಿಕ್ಷಕಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here