ಪರ್ಪುಂಜ: ಅಡಿಕೆ ವ್ಯಾಪಾರಿ ವಿಜಯ ಪಠೇಲ್ ಹೃದಯಾಘಾತದಿಂದ ನಿಧನ

0

ಪುತ್ತೂರು: ಒಳಮೊಗ್ರು ಗ್ರಾಮದ ಪರ್ಪುಂಜ ರಾಜ್ ಕಾಂಪ್ಲೆಕ್ಸ್‌ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಮೂಲತಃ ಗುಜರಾತ್ ನಿವಾಸಿ ವಿಜಯ ಎಂ.ಪಠೇಲ್‌ರವರು ಹೃದಯಾಘಾತದಿಂದ ಜ.10ರಂದು ನಿಧನರಾಗಿದ್ದಾರೆ. ಕುಂಬ್ರ ವರ್ತಕರ ಸಂಘದ ಸದಸ್ಯರಾಗಿದ್ದ ಇವರು ಪ್ರಸ್ತುತ ಮಂಗಳೂರಿನಲ್ಲಿ ವಾಸವಾಗಿದ್ದರು. ಮೃತರು ಪತ್ನಿ, ಮಕ್ಕಳು ಸೇರಿದಂತೆ ಬಂಧುಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here