ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್‌ ನಿಧನ

0

ಪುತ್ತೂರು :ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಎಡಕ್ಕಾನ ನಿವಾಸಿ ಎಡಕ್ಕಾನ ಗಣಪತಿ ಭಟ್ (79) ಜ.13ರಂದು ನಿಧನರಾದರು.ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿರುವ ಅಯ್ಯಪ್ಪ ಗುಡಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಇತ್ತಿಚೆಗೆ ಅಲ್ಪಕಾಲದ ಅಸೌಖ್ಯದಿಂದ ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಮೃತರು ಪತ್ನಿ ಲಕ್ಷ್ಮೀ ಭಟ್, ಪುತ್ರ ಉದ್ಯಮಿ ರಾಜಾರಾಮ್ ಭಟ್ ಎಡಕ್ಕಾನ, ಪುತ್ರಿಯರಾದ ಸಂಧ್ಯಾ ಗಣಪತಿ ಭಟ್ ಹಾಗೂ ಗೀತಾ ಗಣಪತಿ ಭಟ್ ರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here