ಪುತ್ತಿಲ ಪರಿವಾರದಿಂದ ಅಯೋಧ್ಯಾ ಕರಸೇವಕ ನಟ್ಟೋಜ ಶಿವಾನಂದ ರಾವ್ ರವರಿಗೆ ಸನ್ಮಾನ

0

ಪುತ್ತೂರು: ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರು , ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿದ್ದ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷ , ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ 93 ವರ್ಷ ಹರೆಯದ ನಟ್ಟೋಜ ಶಿವಾನಂದ ರಾವ್ ರವರನ್ನು ಪುತ್ತಿಲ ಪರಿವಾರದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ನಟ್ಟೋಜ ಶಿವಾನಂದ ಪುತ್ರ ಪುತ್ತೂರು ಅಂಬಿಕಾ ವಿದ್ಯಾಲಯದ ಮುಖ್ಯಸ್ಥ ಸುಬ್ರಹ್ಮಣ್ಯ ನಟ್ಟೋಜ, ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಕಾರ್ಯದರ್ಶಿ ಉಮೇಶ್ ವೀರಮಂಗಲ, ರೂಪೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here