ಇರ್ದೆ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಪುತ್ತೂರು:ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.1ರಿಂದ6ರ ತನಕ ನಡೆಯಲಿರುವ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಜ.24ರಂದು ಗೊನೆ ಮುಹೂರ್ತ ನೆರವೇರಿತು.
ದೇವಸ್ಥಾನದಲ್ಲಿ ಬೆಳಿಗ್ಗೆ ಪೂಜೆ, ಪ್ರಾರ್ಥನೆ ನೆರವೇರಿಸಿದ ಬಳಿಕ ಗೊನೆ ಮುಹೂರ್ತ ನೆರವೇರಿಸಲಾಯಿತು.

ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ಅರ್ಚಕ ಅನಂತರಾಮ ಮಡಕುಲ್ಲಾಯ, ಬೆಟ್ಟಂಪಾಡಿ ಗ್ರಾಮ ಸದಸ್ಯ ಪ್ರಕಾಶ್ ರೈ ಬೈಲಾಡಿ, ಇರ್ದೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶುಭಕರ ರೈ ಬೈಲಾಡಿ, ಶಾರದೋತ್ಸವ ಸಮಿತಿ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಬೈಲಾಡಿ, ಬೆಟ್ಟಂಪಾಡಿ ಗ್ರಾ.ಪಂ ಮಾಜಿ ಸದಸ್ಯ ರಕ್ಷಣ್ ರೈ, ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘದ ನಿರ್ದೇಶಕ ಮನಮೋಹನ ಅರಂಬ್ಯ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here