ಫೆ.10: ಮಂಜಲ್ಪಡ್ಪು ಜೆ.ಸಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

0


ಪುತ್ತೂರು: ಮಂಜಲ್ಪಡ್ಪು ಜೆ.ಸಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಫೆ.10ರಂದು ನಡೆಯಲಿದೆ. ಸಮನ್ವಯ ಸಮಿತಿಯ ಅಧ್ಯಕ್ಷೆ ಕವಿತಾ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭಾ ಸದಸ್ಯ ವಸಂತ ಕಾರೆಕ್ಕಾಡು, ಕಬಕ ವಲಯ ಮೇಲ್ವಿಚಾರಕಿ ಸುಜಾತ, ಕೆಎಸ್ಎ ಅಧಿಕಾರಿ ವಿಜಯಕುಮಾರಿ ಶೆಣೈ, ಬಿಇಎಂ ಶಾಲೆಯ ಮುಖ್ಯಗುರು ಶಿವಾನಂದಪ್ಪ, ನೆಹರೂನಗರ ಹಾರ್ದಿಕ್ ಕಾಂಪ್ಲೆಕ್ಸ್ ನ ಸುಬ್ಬಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪುಟಾಣಿಗಳಿಂದ, ಹಳೆ ವಿದ್ಯಾರ್ಥಿಗಳಿಂದ, ಪೋಷಕರಿಂದ ಹಾಗೂ ಸ್ತ್ರೀ ಶಕ್ತಿ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಂಗನವಾಡಿ ಕಾರ್ಯಕರ್ತೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here