ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ-ಇಂದು(ಫೆ.13) ಪುತ್ತೂರು ಪೇಟೆಯಲ್ಲಿ ಆಮಂತ್ರಣ ವಿತರಣೆ

0

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರವರೆಗೆ ಬ್ರಹ್ಮಕಲಶೋತ್ಸವದ ನಡೆಯಲಿದೆ. ಇದರ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಫೆ.13ರಂದು ಬೆಳಿಗ್ಗೆ 10.30ರಿಂದ ಆಮಂತ್ರಣ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here