‘ದಶಕಗಳ ಸಾಹಿತ್ಯದ ಮೊಗಸಾಲೆಯಲ್ಲಿ’ ಕೃತಿ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಅರ್ಪಿಸಿದ ಹಿರಿಯ ಸಾಹಿತಿ ಜಯಪ್ರಕಾಶ್ ರಾವ್ ಪುತ್ತೂರು

0

ಪುತ್ತೂರು: ಕೇಂದ್ರ ರಕ್ಷಣಾ ಸಂಶೋಧನಾ ಇಲಾಖೆಯ ಮಾಜಿ ಪ್ರಧಾನ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಹಿರಿಯ ಸಾಹಿತಿ ಜಯಪ್ರಕಾಶ್ ರಾವ್ ಪುತ್ತೂರು ತಮ್ಮ ಇತ್ತೀಚಿಗಿನ 7ನೇ ಕೃತಿ ‘ದಶಕಗಳ ಸಾಹಿತ್ಯದ ಮೊಗಸಾಲೆಯಲ್ಲಿ’ ಪುಸ್ತಕವನ್ನು ಪರ್ಯಾಯ ಪುತ್ತಿಗೆ ಮಠಾಧಿಪತಿಗಳಾದ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮಿಗಳಿಗೆ ಉಡುಪಿಯಲ್ಲಿ ಅರ್ಪಿಸಿ ಗೌರವ ಸಲ್ಲಿಸಿದರು. ಜಯಪ್ರಕಾಶ್ ರಾವ್ ಮೂಲತಃ ದರ್ಬೆ ನಿವಾಸಿ ಆಗಿದ್ದು ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ.

LEAVE A REPLY

Please enter your comment!
Please enter your name here