ಸಂಪ್ಯ:ಅಪಾಯಕಾರಿ ಮರದ ಗೆಲ್ಲು ತೆರವು ಕಾರ್ಯಾಚರಣೆ- ಶಾಸಕರಿಂದ ವೀಕ್ಷಣೆ

0

‌ಪುತ್ತೂರು: ಮಾಣಿ ಮೈಸೂರು‌ ರಾ.ಹೆದ್ದಾರಿ 275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿ‌ ಮರದ ಗೆಲ್ಲು ತೆರವು ಮಾಡುವಂತೆ ಶಾಸಕ ಅಶೋಕ್‌ ಕುಮಾರ್‌ ರೈ ಮೇ.16ಎಂದು ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು. ಅದರಂತೆ ಕಾರ್ಯಪ್ರವೃತ್ತರಾದ ಇಲಾಖೆ ಮೇ.17ರಂದು ಮರದ ತೆರವು ಕಾರ್ಯ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಚರಣಾ ಸ್ಥಳಕ್ಕೆ ಭೇಟಿ ನೀಡಿ ಮರ ತೆರವು ಕಾರ್ಯವನ್ನು ಶಾಸಕರು ವೀಕ್ಷಿಸಿದರು.

LEAVE A REPLY

Please enter your comment!
Please enter your name here