ಪದ್ಮರಾಜ್ ಆರ್. ಪೂಜಾರಿ 1.20 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ-ಸತೀಶ್ ಶೆಟ್ಟಿ ಹೆನ್ನಾಳ

0

ದ.ಕ. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಜಯಗಳಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅವರು 18 ಸಾವಿರಕ್ಕೂ ಹೆಚ್ಚಿನ ಮತಗಳ ಲೀಡ್ ಪಡೆಯಲಿದ್ದು, 1.20 ಲಕ್ಷ ಮತಗಳ ಅಂತರದಿಂದ ಅವರು ಗೆಲುವನ್ನು ಸಾಧಿಸಲಿದ್ದಾರೆ.
ಸತೀಶ್ ಶೆಟ್ಟಿ ಹೆನ್ನಾಳ
ಸದಸ್ಯರು, ಹಿರೇಬಂಡಾಡಿ ಗ್ರಾ.ಪಂ.

LEAVE A REPLY

Please enter your comment!
Please enter your name here